ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.