ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಆದಿಕಾಂಡ
,
32ನೇ ಅಧ್ಯಾಯ
,
ವಚನ 21
ಆದಕಾರಣ ಅವನು ಆ ಕಾಣಿಕೆಯನ್ನು ಮುಂಚಿತವಾಗಿ ಕಳಿಸಿ, ತಾನು ಆ ರಾತ್ರಿ ಆ ತನ್ನ ಪಾಳೆಯದೊಳಗೇ ಇದ್ದನು.
Go to Home Page