ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.