ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.