ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?" ಎಂದನು.
Go to Home Page