kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

47ನೇ ಅಧ್ಯಾಯ

,
ವಚನ   13

ಬರವು ಬಹು ಘೋರವಾಗಿತ್ತು. ದೇಶದ ಯಾವ ಭಾಗದಲ್ಲೂ ಆಹಾರ ಸಿಕ್ಕುತ್ತಿರಲಿಲ್ಲ. ಈ ನಿಮಿತ್ತ ಈಜಿಪ್ಟ್ ದೇಶವೂ ಕಾನಾನ್ ನಾಡೂ ಹಾಗೆ ಸೊರಗಿಹೋಗುತ್ತಿದ್ದುವು.

Go to Home Page