ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.