ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.