ಸರ್ವೇಶ್ವರ ಅವನಿಗೆ, “ಅದನ್ನು ನೆಲದಲ್ಲಿ ಬಿಸಾಡು,” ಎಂದರು. ನೆಲದಲ್ಲಿ ಬಿಸಾಡುತ್ತಲೇ ಅದು ಹಾವಾಯಿತು! ಅದನ್ನು ಕಂಡ ಮೋಶೆ ಭಯಪಟ್ಟು ಓಡಿಹೋದನು.