ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.