kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

4ನೇ ಅಧ್ಯಾಯ

,
ವಚನ   10

ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.

Go to Home Page