ಕತ್ತರಿಸಿದ ಮುಂದೊಗಲನ್ನು ಅವನ ಪಾದಗಳಿಗೆ ಮುಟ್ಟಿಸಿದಳು. ಆಗ ಸರ್ವೇಶ್ವರ ಅವನನ್ನು ಉಳಿಸಿದರು. ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿದ್ದು.