ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.