kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

7ನೇ ಅಧ್ಯಾಯ

,
ವಚನ   16

ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.

Go to Home Page