ಸರ್ವೇಶ್ವರ ಅವನ ಪ್ರಾರ್ಥನೆಯ ಪ್ರಕಾರವೇ ಮಾಡಿದರು. ಮನೆಗಳಲ್ಲೂ ಅಂಗಳಗಳಲ್ಲೂ ಹೊಲಗದ್ದೆಗಳಲ್ಲೂ ಇದ್ದ ಕಪ್ಪೆಗಳು ಸತ್ತುಹೋದವು.