ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.