ಆಗ ಫರೋಹನು, “ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವುದಕ್ಕೆ ನಾನೆಂದಿಗೂ ಅಪ್ಪಣೆಕೊಡುವುದಿಲ್ಲ. ಕೊಟ್ಟೆನಾದರೆ ಸರ್ವೇಶ್ವರನ ದಯೆಯೊಂದೇ ನಿಮ್ಮನ್ನು ಕಾಪಾಡಬೇಕಾಗುವುದು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು ಎಂಬುದು ಸರಿಯಷ್ಟೆ!