kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

10ನೇ ಅಧ್ಯಾಯ

,
ವಚನ   12

ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು.

Go to Home Page