ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು.