ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.
Go to Home Page