ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು.