ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು