ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು