“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.