kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

17ನೇ ಅಧ್ಯಾಯ

,
ವಚನ   3

ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.

Go to Home Page