ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.