ಹೀಗೆ ಮಾಡಲು ದೇವರು ನಿನಗೆ ಅಪ್ಪಣೆ ಕೊಡಲಿ; ಮಾಡಿದರೆ ಈ ಹೊಣೆಯನ್ನು ನಿರ್ವಹಿಸಲು ಶಕ್ತನಾಗುವೆ; ಈ ಜನರೂ ಕೂಡ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವರು,” ಎಂದನು.