ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.