ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.