ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.