ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.