ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು.