“ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಿಕವಾಗಿ ಮುಳ್ಳಿನ ಗಿಡಗಳಿಗೆ ಹತ್ತಿ ಅಲ್ಲಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟುಹೋದರೆ, ಬೆಂಕಿ ಹೊತ್ತಿಸಿದವನು ಈಡುಕೊಡಬೇಕು.