ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.