“ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆ ವಿಷಯವಾದರೂ ಸರಿಯೇ ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ, ಇಬ್ಬರೂ ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾರೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.
Go to Home Page