ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ವಿಮೋಚನಕಾಂಡ
,
22ನೇ ಅಧ್ಯಾಯ
,
ವಚನ 21
“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?
Go to Home Page