ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.