ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.