ಯಾಜಕಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ದೇವರ ವಸ್ತುವಾದುದರಿಂದ ಯಾರೂ ತಿನ್ನಕೂಡದು.