ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ