ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.