kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

32ನೇ ಅಧ್ಯಾಯ

,
???en_US.statement???   31

ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ.

Go to Home Page