ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ.