kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

33ನೇ ಅಧ್ಯಾಯ

,
???en_US.statement???   5

ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.

Go to Home Page