ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.