ಮೋಶೆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು.