kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

33ನೇ ಅಧ್ಯಾಯ

,
ವಚನ   12

ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.

Go to Home Page