ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.