ಅದಕ್ಕೆ ಸರ್ವೇಶ್ವರ, “ನಿನ್ನ ಕೋರಿಕೆಯಂತೆ ಮಾಡುವೆನು. ಏಕೆಂದರೆ ನೀನು ನನ್ನ ಅನುಗ್ರಹಕ್ಕೆ ಪಾತ್ರನು; ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ,” ಎಂದು ಮೋಶೆಗೆ ಹೇಳಿದರು.