ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನು ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದುಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು.